ಓದುಗರ ಪತ್ರ
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ ಆದಾಯದಲ್ಲಿ ಸಂಸಾರ ನಿಭಾಯಿಸುವ ಇವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಈ ಹಿನ್ನೆಲೆಯಲ್ಲಿ ಸರ್ಕಾರ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು, ಈ ನಿಧಿಯು ಅವರ ಮಕ್ಕಳ ಶಿಕ್ಷಣ ಮತ್ತು ತುರ್ತು ಚಿಕಿತ್ಸೆಗೆ ಆಸರೆಯಾಗಬೇಕು ರಾಜ್ಯ ಸರ್ಕಾರವು ಮುಂಬರುವ ಬಜೆಟ್ನಲ್ಲಿ ಈ ಶ್ರಮಜೀವಿಗಳಿಗೆ ಭದ್ರತೆ ನೀಡುವುದು ಅಗತ್ಯ .
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…