ಓದುಗರ ಪತ್ರ
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ ಆದಾಯದಲ್ಲಿ ಸಂಸಾರ ನಿಭಾಯಿಸುವ ಇವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಈ ಹಿನ್ನೆಲೆಯಲ್ಲಿ ಸರ್ಕಾರ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು, ಈ ನಿಧಿಯು ಅವರ ಮಕ್ಕಳ ಶಿಕ್ಷಣ ಮತ್ತು ತುರ್ತು ಚಿಕಿತ್ಸೆಗೆ ಆಸರೆಯಾಗಬೇಕು ರಾಜ್ಯ ಸರ್ಕಾರವು ಮುಂಬರುವ ಬಜೆಟ್ನಲ್ಲಿ ಈ ಶ್ರಮಜೀವಿಗಳಿಗೆ ಭದ್ರತೆ ನೀಡುವುದು ಅಗತ್ಯ .
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…