ಓದುಗರ ಪತ್ರ
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ ಆದಾಯದಲ್ಲಿ ಸಂಸಾರ ನಿಭಾಯಿಸುವ ಇವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಈ ಹಿನ್ನೆಲೆಯಲ್ಲಿ ಸರ್ಕಾರ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು, ಈ ನಿಧಿಯು ಅವರ ಮಕ್ಕಳ ಶಿಕ್ಷಣ ಮತ್ತು ತುರ್ತು ಚಿಕಿತ್ಸೆಗೆ ಆಸರೆಯಾಗಬೇಕು ರಾಜ್ಯ ಸರ್ಕಾರವು ಮುಂಬರುವ ಬಜೆಟ್ನಲ್ಲಿ ಈ ಶ್ರಮಜೀವಿಗಳಿಗೆ ಭದ್ರತೆ ನೀಡುವುದು ಅಗತ್ಯ .
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…