ಓದುಗರ ಪತ್ರ
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕುವೆಂಪುನಗರ ‘ಎಂ ಬ್ಲಾಕ್’ ತಂಗುದಾಣದಿಂದ ಅವಸರದಿಂದ ನಡೆದುಕೊಂಡು ಹೋಗಿ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಹೋಗಿ ಬೇರೆ ಬೇರೆ ಕಡೆಯಿಂದ ಬರುವ ಬಸ್ಸುಗಳನ್ನು ಹತ್ತುವ ಪ್ರಸಂಗ ಎದುರಾಗಿದೆ, ಆದ್ದರಿಂದ ಬೆಳಗಿನ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುವೆಂಪುನಗರ ಎಂ ಬ್ಲಾಕ್ಗೆ ನಗರ ಸಾರಿಗೆ ಅಧಿಕಾರಿಗಳು ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸ ಬೇಕು.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…