ಓದುಗರ ಪತ್ರ
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕುವೆಂಪುನಗರ ‘ಎಂ ಬ್ಲಾಕ್’ ತಂಗುದಾಣದಿಂದ ಅವಸರದಿಂದ ನಡೆದುಕೊಂಡು ಹೋಗಿ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಹೋಗಿ ಬೇರೆ ಬೇರೆ ಕಡೆಯಿಂದ ಬರುವ ಬಸ್ಸುಗಳನ್ನು ಹತ್ತುವ ಪ್ರಸಂಗ ಎದುರಾಗಿದೆ, ಆದ್ದರಿಂದ ಬೆಳಗಿನ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುವೆಂಪುನಗರ ಎಂ ಬ್ಲಾಕ್ಗೆ ನಗರ ಸಾರಿಗೆ ಅಧಿಕಾರಿಗಳು ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸ ಬೇಕು.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…