ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ ಕಡಿಮೆ, ರಾಮಕೃಷ್ಣನಗರಕ್ಕೆ ನಗರ ಸಾರಿಗೆಯ ೬೧,೬೨,೧೩೫ ಸಂಖ್ಯೆಯ ಬಸ್ಸುಗಳು ಸಂಚರಿಸುತ್ತವೆ. ಆದರೆ ೧೩೫ ಸಂಖ್ಯೆಯ ಬಸ್ ಈ ಮಾರ್ಗದಲ್ಲಿ ಸಂಚರಿಸುವುದನ್ನು ನಿಲ್ಲಿಸಲಾಗಿದೆ.
ಮೈಸೂರಿನ ರಾಮಕೃಷ್ಣನಗರ ಅಭಿವೃದ್ಧಿ ಹೊಂದಿದ ಬಡಾವಣೆಯಾಗಿದೆ. ಇಂತಹ ಬಡಾವಣೆಗಳಲ್ಲಿ ದಿನನಿತ್ಯ ಬೆಳಿಗ್ಗೆ ಶಾಲಾ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ವಿವಿಧ ಕೆಲಸಗಳಿಗೆ ಹೋಗುವ ಸಾರ್ವಜನಿಕರು ಬಸ್ಸು ಲಭ್ಯವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ರಾಮಕೃಷ್ಣ ನಗರದಿಂದ ರೈಲ್ವೆ ನಿಲ್ದಾಣ ಮಾರ್ಗವಾಗಿ ಹಾದು ಹೋಗುವ ನಗರ ಸಾರಿಗೆ ಬಸ್ಸುಗಳು ಕೂಡ ತೀರ ವಿರಳವಾಗಿವೆ. ಆದ್ದರಿಂದ ಸಂಬಂಧಪಟ್ಟವರು ರಾಮಕೃಷ್ಣ ನಗರಕ್ಕೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಕಲ್ಪಿಸಬೇಕೆಂದು ಮನವಿ.
–ಬಿ.ಎಸ್.ಸಾಯಿ ಸಂದೇಶ್,ಮೈಸೂರು
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…