Andolana originals

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ ಸಾರ್ವಜನಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ರಾಜೂರು, ಕಡಬೂರು, ಶೆಟ್ಟಹಳ್ಳಿ, ದುಗ್ಗಳ್ಳಿ ಮಾರ್ಗವಾಗಿ ಎರಡು ಬಸ್ಸುಗಳು ಸರಗೂರಿನಿಂದ ಹುಲ್ಲಹಳ್ಳಿಗೆ ಹಾಗೂ ಹುಲ್ಲಹಳ್ಳಿಯಿಂದ ಸರಗೂರಿಗೆ ಪ್ರತಿನಿತ್ಯ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಂಚರಿಸಿದರೆ ತುಂಬಾ ಅನುಕೂಲವಾಗುತ್ತದೆ.

ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

1 hour ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

2 hours ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

2 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

3 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

4 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

4 hours ago