Andolana originals

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ , ೯.೫೦ಕ್ಕೆ, ಮಧ್ಯಾಹ್ನ ೧.೫೦ಕ್ಕೆ, ಸಂಜೆ ೫ಕ್ಕೆ ರೈಲು ಸಂಚಾರ ಆರಂಭಿಸಿದರೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಹಾಗೂ ಕಾರ್ಖಾನೆಗೆ ತೆರಳುವ ಕಾರ್ಮಿಕರಿಗೆ ಅನುಕೂಲವಾಗುತ್ತದೆ.

ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಿಗ್ಗೆ ೮.೩೦, ಮಧ್ಯಾಹ್ನ ೧೨ ಮತ್ತು ೨ ಗಂಟೆಗೆ, ರಾತ್ರಿ ೭ಕ್ಕೆ ಹಾಗೂ ರಾತ್ರಿ ೯.೩೦ಕ್ಕೆ ರೈಲು ಸಂಚರಿಸಿದರೆ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗುತ್ತದೆ. ಕೊಡಗು -ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಮತ್ತು ಚಾಮರಾಜನಗರ ಸಂಸದ ಸುನಿಲ್ ಬೋಸ್ ರವರು ಈ ಬಗ್ಗೆ ಗಮನ ಹರಿಸಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ನವರ ಗಮನಕ್ಕೆ ತಂದು ಶೀಘ್ರವಾಗಿ ಮೈಸೂರಿನಿಂದ ಚಾಮರಾಜನಗಕ್ಕೆ ಹಾಗೂ ಚಾ.ನಗರದಿಂದ ಮೈಸೂರಿಗೆ ಹೆಚ್ಚಿನ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago