Andolana originals

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ , ೯.೫೦ಕ್ಕೆ, ಮಧ್ಯಾಹ್ನ ೧.೫೦ಕ್ಕೆ, ಸಂಜೆ ೫ಕ್ಕೆ ರೈಲು ಸಂಚಾರ ಆರಂಭಿಸಿದರೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಹಾಗೂ ಕಾರ್ಖಾನೆಗೆ ತೆರಳುವ ಕಾರ್ಮಿಕರಿಗೆ ಅನುಕೂಲವಾಗುತ್ತದೆ.

ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಿಗ್ಗೆ ೮.೩೦, ಮಧ್ಯಾಹ್ನ ೧೨ ಮತ್ತು ೨ ಗಂಟೆಗೆ, ರಾತ್ರಿ ೭ಕ್ಕೆ ಹಾಗೂ ರಾತ್ರಿ ೯.೩೦ಕ್ಕೆ ರೈಲು ಸಂಚರಿಸಿದರೆ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗುತ್ತದೆ. ಕೊಡಗು -ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಮತ್ತು ಚಾಮರಾಜನಗರ ಸಂಸದ ಸುನಿಲ್ ಬೋಸ್ ರವರು ಈ ಬಗ್ಗೆ ಗಮನ ಹರಿಸಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ನವರ ಗಮನಕ್ಕೆ ತಂದು ಶೀಘ್ರವಾಗಿ ಮೈಸೂರಿನಿಂದ ಚಾಮರಾಜನಗಕ್ಕೆ ಹಾಗೂ ಚಾ.ನಗರದಿಂದ ಮೈಸೂರಿಗೆ ಹೆಚ್ಚಿನ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

2 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

3 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

5 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

8 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

9 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

15 hours ago