ಓದುಗರ ಪತ್ರ
ಮೈಸೂರಿನ ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಅಂಗಡಿಗಳಮುಂದೆ ನಿರ್ಗತಿಕರು ಕಂಡು ಬರುತ್ತಾರೆ. ಚಳಿಗಾಲವಾಗಿರುವುದರಿಂದ ರಾತ್ರಿ ವೇಳೆ ಅವರಿಗೆ ಹೊದೆಯಲು ಹೊದಿಕೆಗಳು, ಮಲಗಲು ಸೂಕ್ತ ಜಾಗವಿಲ್ಲದೇ ಕೊರೆಯುವ ಚಳಿಯಲ್ಲಿ ಪರಿತಪಿಸುತ್ತಾರೆ. ಎಷ್ಟೋ ಬಾರಿ ಚಳಿ ತಡೆಯಲಾರದೆ ಮೃತಪಟ್ಟಿರುವ ಘಟನೆಗಳು ದಾಖಲಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಬಸ್ ನಿಲ್ದಾಣ ಮೊದಲಾದ ಕಡೆ ಆಶ್ರಯ ಪಡೆದಿರುವ ನಿರ್ಗತಿಕರಿಗೆ ಕೂಡಲೇ ಭಿಕ್ಷುಕರ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…