ಓದುಗರ ಪತ್ರ
ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಅಲೆಮಾರಿ ಜನಾಂಗದವರು ಸುಮಾರು ೧೫ ದಿನಗಳ ಕಾಲ ಬಲೂನ್ ಹಾಗೂ ಮಕ್ಕಳ ಆಟಿಕೆಗಳನ್ನು ವ್ಯಾಪಾರ ಮಾಡಲು ಮೈಸೂರಿಗೆ ಬರುತ್ತಾರೆ. ಆದರೆ ಇವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಟೆಂಟ್ಗಳನ್ನು ಹಾಕಿಕೊಂಡು ವಾಸಿಸುತ್ತಾರೆ.
ಈ ಬಾರಿಯ ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಅಲೆಮಾರಿ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ನಾಗರಿಕ ಸಮಾಜವನ್ನೆ ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮವಾಗಿ ವ್ಯಾಪಾರಕ್ಕೆ ಬರುವ ಅಲೆಮಾರಿ ಕುಟುಂಬಗಳಿಗೆ ತಾತ್ಕಾಲಿಕ ಸೂರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಇಂತಹ ಕೃತ್ಯಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು,ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…