Andolana originals

ಓದುಗರ ಪತ್ರ: ದಸರಾ ಉದ್ಘಾಟನೆಯಲ್ಲಿ ಜನ ಸಾಮಾನ್ಯರ ನಿರ್ಲಕ್ಷ್ಯ ಸಲ್ಲದು

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ ತಡೆದು, ಪೊಲೀಸರು ವಾಪಸ್ ಕಳುಹಿಸಿದ್ದಾರೆ.

ಮೆಟ್ಟಿಲುಗಳಿಂದ ಬೆಟ್ಟ ಹತ್ತಿಕೊಂಡು ಹೋಗಿ ದೇವಿ ದರ್ಶನ ಮಾಡಲು ಮುಂದಾಗಿದ್ದ ಭಕ್ತರಿಗೂ ಅವಕಾಶ ನೀಡದೇ ಇದ್ದುದರಿಂದ ದೂರದ ಊರಿನಿಂದ ಬಂದಿದ್ದ ಭಕ್ತರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುವಂತಾಯಿತು. ಸಂಬಂಧಪಟ್ಟವರು ಇನ್ನು ಮುಂದಾದರೂ ದಸರಾ ಸಂಭ್ರಮದಲ್ಲಿ ಜನ ಸಾಮಾನ್ಯರನ್ನು ನಿರ್ಲಕ್ಷಿಸದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

 -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

2 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

5 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

5 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

5 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

5 hours ago