‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ ಎಂಬುದು ಇಂದಿನ ಮಕ್ಕಳಲ್ಲಿ ಅತೀ ವಿರಳವಾಗಿ ಕಂಡುಬರುತ್ತಿದೆ. ಸಮಯಕ್ಕೆ ಪ್ರಥಮ ಪ್ರಾಶಸ್ತ್ಯ ಕೊಟ್ಟವರು ಎಂದಿಗೂ ಸೋತ ಚರೀತ್ರೆಯೇ ಇಲ್ಲ.
ಆದರ್ಶ ನಾಯಕರು , ಸಾಧಿಸಿ ಅಮರರಾದ ಎಷ್ಟೋ ಮಂದಿ ಅಗ್ರಗಣ್ಯರು ಸಮಯವನ್ನು ತಮ್ಮ ಕೈಗನ್ನಡಿಯಾಗಿ ಮಾಡಿಕೊಂಡು ಅದನ್ನು ಪಾಲಿಸಿ ಸಾಧನೆಗೈದು ಇತಿಹಾಸದಲ್ಲಿ ತಮ್ಮ ಹೆಸರನ್ನು ಅಚ್ಚಳಿಯದಂತೆ ಮಾಡಿರುವುದನ್ನು ನಾವು ಹಲವು ಗ್ರಂಥಗಳಲ್ಲಿ ಓದುತ್ತೇವೆ.
ಅಂತಹವರ ಪೈಕಿ ನೈಜ ನಿದರ್ಶನ ಎಂದರೆ ಡಾ.ರಾಜೇಂದ್ರ ಪ್ರಸಾದ್ ರವರು ಶಿಸ್ತು, ಸಂಯಮ ಹಾಗೂ ಸಮಯ ಪಾಲನೆಗೆ ನೀಡಿದ ಪ್ರಾಶಸ್ತ್ಯಕ್ಕಾಗಿ ಭಾರತದ ಪ್ರಥಮ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿ ಇಂದೂ ಅಮರರಾಗಿ,ಆದರ್ಶರಾಗಿ ಉಳಿದಿದ್ದಾರೆ. ನಾವು ನಮ್ಮ ಜೀವನದ ದಿಕ್ಕನ್ನು ಉನ್ನತ ಪಥದತ್ತ ಕೊಂಡೆಯ್ಯಲು ಸಮಯ ಪಾಲನೆಯನ್ನು ಮಾಡುವುದು ಅಗತ್ಯವಲ್ಲವೇ?
ಬಾಲ್ಯದಲ್ಲಿಯೇ ಮಕ್ಕಳಿಗೆ ಸಮಯಪಾಲನೆಯ ಅರಿವು ಮಾಡಿಸುವುದು ಮುಖ್ಯ. ಪಾಲಕರು ತಮ್ಮ ಮಕ್ಕಳಿಗೆ ಸಮಯದ ಮಹತ್ವದ ಬಗ್ಗೆ ತಿಳಿಸಬೇಕು.
– ಅನಿಲ್ ರಾಜ, ಮೈಸೂರು
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…