Andolana originals

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಮಾಸಿಕ ೧೫,೦೦೦ ರೂ.ಸಂಬಳ ಪಡೆಯುವ ಕೆಳ ದರ್ಜೆಯ ಗುತ್ತಿಗೆ ನೌಕರನೊಬ್ಬನ ಆಸ್ತಿ ರೂ. ೧೦೦ ಕೋಟಿ . ಲೋಕಾಯುಕ್ತ ದಾಳಿ ವೇಳೆ ಹೊರಬಂದ ಈ ಅಕ್ರಮ ಸಂಪತ್ತಿನ ಪ್ರಮಾಣವನ್ನು ನೋಡಿ ಪ್ರಜ್ಞಾವಂತ ಜಗತ್ತು ದಿಗಿಲುಗೊಂಡಿದೆ.

ಡಿ ದರ್ಜೆ ನೌಕರರು ಇಷ್ಟು ಆಸ್ತಿ ಮಾಡಿರಬೇಕಾದರೆ ಇನ್ನು ಅವರ ಮೇಲಧಿಕಾರಿಗಳು ಅದೆಷ್ಟು ಆಸ್ತಿ ಮಾಡಿರಬಹುದು ಎಂಬ ಅನುಮಾನ ಮೂಡುತ್ತಿದೆ. ಸಂಬಂಧಪಟ್ಟವರು ಕೂಡಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕಾಗಿದೆ.

-ಎಸ್. ರಮಾನಂದ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

23 seconds ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

5 mins ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

46 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

59 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

60 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

1 hour ago