Andolana originals

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಮಾಸಿಕ ೧೫,೦೦೦ ರೂ.ಸಂಬಳ ಪಡೆಯುವ ಕೆಳ ದರ್ಜೆಯ ಗುತ್ತಿಗೆ ನೌಕರನೊಬ್ಬನ ಆಸ್ತಿ ರೂ. ೧೦೦ ಕೋಟಿ . ಲೋಕಾಯುಕ್ತ ದಾಳಿ ವೇಳೆ ಹೊರಬಂದ ಈ ಅಕ್ರಮ ಸಂಪತ್ತಿನ ಪ್ರಮಾಣವನ್ನು ನೋಡಿ ಪ್ರಜ್ಞಾವಂತ ಜಗತ್ತು ದಿಗಿಲುಗೊಂಡಿದೆ.

ಡಿ ದರ್ಜೆ ನೌಕರರು ಇಷ್ಟು ಆಸ್ತಿ ಮಾಡಿರಬೇಕಾದರೆ ಇನ್ನು ಅವರ ಮೇಲಧಿಕಾರಿಗಳು ಅದೆಷ್ಟು ಆಸ್ತಿ ಮಾಡಿರಬಹುದು ಎಂಬ ಅನುಮಾನ ಮೂಡುತ್ತಿದೆ. ಸಂಬಂಧಪಟ್ಟವರು ಕೂಡಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕಾಗಿದೆ.

-ಎಸ್. ರಮಾನಂದ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

10 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

21 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

58 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

4 hours ago