ಓದುಗರ ಪತ್ರ
ಮಾಸಿಕ ೧೫,೦೦೦ ರೂ.ಸಂಬಳ ಪಡೆಯುವ ಕೆಳ ದರ್ಜೆಯ ಗುತ್ತಿಗೆ ನೌಕರನೊಬ್ಬನ ಆಸ್ತಿ ರೂ. ೧೦೦ ಕೋಟಿ . ಲೋಕಾಯುಕ್ತ ದಾಳಿ ವೇಳೆ ಹೊರಬಂದ ಈ ಅಕ್ರಮ ಸಂಪತ್ತಿನ ಪ್ರಮಾಣವನ್ನು ನೋಡಿ ಪ್ರಜ್ಞಾವಂತ ಜಗತ್ತು ದಿಗಿಲುಗೊಂಡಿದೆ.
ಡಿ ದರ್ಜೆ ನೌಕರರು ಇಷ್ಟು ಆಸ್ತಿ ಮಾಡಿರಬೇಕಾದರೆ ಇನ್ನು ಅವರ ಮೇಲಧಿಕಾರಿಗಳು ಅದೆಷ್ಟು ಆಸ್ತಿ ಮಾಡಿರಬಹುದು ಎಂಬ ಅನುಮಾನ ಮೂಡುತ್ತಿದೆ. ಸಂಬಂಧಪಟ್ಟವರು ಕೂಡಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕಾಗಿದೆ.
-ಎಸ್. ರಮಾನಂದ, ಬೆಂಗಳೂರು
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…