ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ದಿನ ನಿತ್ಯ ಬಳಸುವ ತುಪ್ಪ, ಅಡುಗೆ ಎಣ್ಣೆ ಮೊದಲಾದ ಅಗತ್ಯ ವಸ್ತುಗಳನ್ನು ನಕಲು ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಕಲಿ ತುಪ್ಪ ತಯಾರಿಸಲು ಹಾಲಿನ ಉತ್ಪನ್ನವನ್ನು ಬಳಸದೇ ಕೇವಲ ರಾಸಾಯನಿಕಗಳನ್ನೇ ಬಳಸುತ್ತಿರುವುದರಿಂದ ಗ್ರಾಹಕರು ಗೊತ್ತಿಲ್ಲದೇ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಖಚಿತ.
ಆಹಾರ ಗುಣಮಟ್ಟ ಪರೀಕ್ಷಿಸಲು ಕೇಂದ್ರ ಸರ್ಕಾರ ಆಹಾರ ಗುಣಮಟ್ಟ ಪರಿಶೀಲನಾ ವಿಭಾಗವನ್ನೇ ಸ್ಥಾಪಿಸಿದ್ದರೂ ನಕಲಿ ಉತ್ಪನ್ನಗಳು ಜನರನ್ನು ತಲುಪುತ್ತಿರುವುದು ಬೇಸರದ ಸಂಗತಿಯಾಗಿದೆ. ಸಂಬಂಧಪಟ್ಟವರು ನಕಲಿ ಉತ್ಪನ್ನಗಳನ್ನು ತಯಾರಿಸುವವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಗ್ರಾಹಕರ ಹಿತ ಕಾಪಾಡಬೇಕಾಗಿದೆ.
– ರಮೇಶ್, ಮೈಸೂರು
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…