Andolana originals

ಓದುಗರ ಪತ್ರ| ಪಾಳು ಬಿದ್ದ ಕಟ್ಟಡಗಳು ಸದ್ಬಳಕೆಯಾಗಲಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರಿ ಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ 8 ವಾಸದ ಮನೆಗಳನ್ನು ನಿರ್ಮಿಸಲಾಗಿದೆ.

2011-12ನೇ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2 ಕಟ್ಟಡಗಳಲ್ಲಿ 8 ಮನೆಗಳನ್ನು ನಿರ್ಮಿಸಲಾಯಿತು. ಈ ಕಟ್ಟಡಗಳು ನಿರ್ಮಾಣವಾದ ಆರಂಭದ ಒಂದೆರಡು
ವರ್ಷಗಳನ್ನು ಹೊರತುಪಡಿಸಿದರೆ ಉಳಿದ 10-12 ವರ್ಷಗಳಿಂದ ಈ ಮನೆಗಳು ಖಾಲಿ ಬಿದ್ದಿವೆ. ಈ ಕಟ್ಟಡಗಳಿಗೆ ಸಮರ್ಪಕವಾದ ಮೂಲಸೌಕರ್ಯಗಳನ್ನು ಒದಗಿಸದ ಪರಿಣಾಮ ಈ ಮನೆಗಳಲ್ಲಿ ಯಾರೂ ವಾಸಿಸಲು ಸಾಧ್ಯವಾಗದೆ ಪಾಳು ಬಿದ್ದಿವೆ.

ಕೆಲ ವರ್ಷಗಳ ಹಿಂದೆ 8 ಮನೆಗಳ ಪೈಕಿ 4 ಮನೆಗಳನ್ನು ಸುಮಾರು 4,50,000 ರೂ. ವೆಚ್ಚದಲ್ಲಿ ರಿಪೇರಿ ಮಾಡಲಾಯಿತು. ಆದಾಗ್ಯೂ ಸೌಕರ್ಯಗಳ ಕೊರತೆಯಿಂದಾಗಿ ಈಗ ಈ ಮನೆಗಳು ಮತ್ತೆ ಪಾಳು ಬೀಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಈ ಕಟ್ಟಡಗಳ ಸದ್ಬಳಕೆಗೆ ಕ್ರಮವಹಿಸಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

19 mins ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

4 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

8 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

11 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

11 hours ago