ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆಯಲ್ಲಿದ್ದ ಹಾಪ್ ಕಾಮ್ಸ್ ಮಳಿಗೆಯನ್ನು ಕೆಲವು ದಿನಗಳಿಂದ ಮುಚ್ಚಲಾಗಿದೆ. ಹಾಪ್ ಕಾಮ್ಸ್ ಮುಖಾಂತರ ನೇರವಾಗಿ ರೈತರಿಂದ ಗ್ರಾಹಕರಿಗೆ ಹಣ್ಣು-ತರಕಾರಿ ಸಿಗುತ್ತಿದ್ದು, ಬೆಲೆಯೂ ಕಡಿಮೆ ಇತ್ತು. ಆದರೆ ಹಾಪ್ ಕಾಮ್ಸ್ ಮಳಿಗೆ ಮುಚ್ಚಿರುವುದರಿಂದ ಸಾರ್ವಜನಿಕರು ದುಬಾರಿ ಬೆಲೆ ನೀಡಿ ರಸ್ತೆಯ ಬದಿಯಲ್ಲಿ ಹಣ್ಣು, ತರಕಾರಿಯನ್ನು ಖರೀದಿಸುವುದು ಅನಿವಾರ್ಯವಾಗಿದೆ. ಜಿಲ್ಲಾ ಹಾಪ್ ಕಾಮ್ಸ್ ಅಧಿಕಾರಿಗಳು ಶೀಘ್ರವಾಗಿ ಹಾಪ್ ಕಾಮ್ಸ್ ಮಳಿಗೆಯನ್ನು ಪುನರಾರಂಭಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…