ಮೈಸೂರಿನ ರಾಜೇಂದ್ರ ನಗರದ ಮುಖ್ಯ ರಸ್ತೆಯಲ್ಲಿದ್ದ ಹಾಪ್ ಕಾಮ್ಸ್ ಮಳಿಗೆಯನ್ನು ಕೆಲವು ದಿನಗಳಿಂದ ಮುಚ್ಚಲಾಗಿದೆ. ಹಾಪ್ ಕಾಮ್ಸ್ ಮುಖಾಂತರ ನೇರವಾಗಿ ರೈತರಿಂದ ಗ್ರಾಹಕರಿಗೆ ಹಣ್ಣು-ತರಕಾರಿ ಸಿಗುತ್ತಿದ್ದು, ಬೆಲೆಯೂ ಕಡಿಮೆ ಇತ್ತು. ಆದರೆ ಹಾಪ್ ಕಾಮ್ಸ್ ಮಳಿಗೆ ಮುಚ್ಚಿರುವುದರಿಂದ ಸಾರ್ವಜನಿಕರು ದುಬಾರಿ ಬೆಲೆ ನೀಡಿ ರಸ್ತೆಯ ಬದಿಯಲ್ಲಿ ಹಣ್ಣು, ತರಕಾರಿಯನ್ನು ಖರೀದಿಸುವುದು ಅನಿವಾರ್ಯವಾಗಿದೆ. ಜಿಲ್ಲಾ ಹಾಪ್ ಕಾಮ್ಸ್ ಅಧಿಕಾರಿಗಳು ಶೀಘ್ರವಾಗಿ ಹಾಪ್ ಕಾಮ್ಸ್ ಮಳಿಗೆಯನ್ನು ಪುನರಾರಂಭಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…