Andolana originals

ಓದುಗರ ಪತ್ರ: ನಂದಿನಿ ಮೊಸರಿನ ಬೆಲೆ ಇಳಿಸಿ

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಲ್ಲಿ ಭಾರೀ ಬದಲಾವಣೆ ತಂದಿರುವ ಕಾರಣ ಕೆಲವು ಆಹಾರ ಪದಾರ್ಥಗಳ ಮೇಲಿನ ಬೆಲೆ ೫%ಕ್ಕೆ ಹಾಗೂ ಕೆಲವು ಶೂನ್ಯಕ್ಕೆ ಇಳಿಕೆಯಾಗಿವೆ. ಇದರಿಂದಾಗಿ ನಂದಿನಿ ಮೊಸರಿನ ಬೆಲೆ ಲೀಟರ್‌ಗೆ ೪ ರೂ. ಇಳಿಕೆಯಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದರು.

ಪ್ರಸ್ತುತ ೧೨%ಇದ್ದ ಜಿಎಸ್‌ಟಿ ಈಗ ಕಡಿಮೆಯಾಗಿದೆ. ಆದರೆ ಈಗ ಕೆಎಂಎಫ್, ಮೊಸರಿನ ಬೆಲೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಗ್ರಾಹಕರನ್ನು ಸುಲಿಗೆ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಸಿದರೂ ಕೆಎಂಎಫ್ ಮೊಸರಿನ ದರ ಇಳಿಸದೇ ಇರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಮುಖ್ಯ ಮಂತ್ರಿಗಳು ಈ ಬಗ್ಗೆ ಕ್ರಮ ವಹಿಸಲಿ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

8 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

1 hour ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

3 hours ago