Andolana originals

ಓದುಗರ ಪತ್ರ: ನಂದಿನಿ ಮೊಸರಿನ ಬೆಲೆ ಇಳಿಸಿ

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಲ್ಲಿ ಭಾರೀ ಬದಲಾವಣೆ ತಂದಿರುವ ಕಾರಣ ಕೆಲವು ಆಹಾರ ಪದಾರ್ಥಗಳ ಮೇಲಿನ ಬೆಲೆ ೫%ಕ್ಕೆ ಹಾಗೂ ಕೆಲವು ಶೂನ್ಯಕ್ಕೆ ಇಳಿಕೆಯಾಗಿವೆ. ಇದರಿಂದಾಗಿ ನಂದಿನಿ ಮೊಸರಿನ ಬೆಲೆ ಲೀಟರ್‌ಗೆ ೪ ರೂ. ಇಳಿಕೆಯಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದರು.

ಪ್ರಸ್ತುತ ೧೨%ಇದ್ದ ಜಿಎಸ್‌ಟಿ ಈಗ ಕಡಿಮೆಯಾಗಿದೆ. ಆದರೆ ಈಗ ಕೆಎಂಎಫ್, ಮೊಸರಿನ ಬೆಲೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಗ್ರಾಹಕರನ್ನು ಸುಲಿಗೆ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಸಿದರೂ ಕೆಎಂಎಫ್ ಮೊಸರಿನ ದರ ಇಳಿಸದೇ ಇರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಮುಖ್ಯ ಮಂತ್ರಿಗಳು ಈ ಬಗ್ಗೆ ಕ್ರಮ ವಹಿಸಲಿ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

1 hour ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

1 hour ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

1 hour ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

1 hour ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

1 hour ago