ಓದುಗರ ಪತ್ರ
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯಲ್ಲಿ ಭಾರೀ ಬದಲಾವಣೆ ತಂದಿರುವ ಕಾರಣ ಕೆಲವು ಆಹಾರ ಪದಾರ್ಥಗಳ ಮೇಲಿನ ಬೆಲೆ ೫%ಕ್ಕೆ ಹಾಗೂ ಕೆಲವು ಶೂನ್ಯಕ್ಕೆ ಇಳಿಕೆಯಾಗಿವೆ. ಇದರಿಂದಾಗಿ ನಂದಿನಿ ಮೊಸರಿನ ಬೆಲೆ ಲೀಟರ್ಗೆ ೪ ರೂ. ಇಳಿಕೆಯಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದರು.
ಪ್ರಸ್ತುತ ೧೨%ಇದ್ದ ಜಿಎಸ್ಟಿ ಈಗ ಕಡಿಮೆಯಾಗಿದೆ. ಆದರೆ ಈಗ ಕೆಎಂಎಫ್, ಮೊಸರಿನ ಬೆಲೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಗ್ರಾಹಕರನ್ನು ಸುಲಿಗೆ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಸಿದರೂ ಕೆಎಂಎಫ್ ಮೊಸರಿನ ದರ ಇಳಿಸದೇ ಇರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಮುಖ್ಯ ಮಂತ್ರಿಗಳು ಈ ಬಗ್ಗೆ ಕ್ರಮ ವಹಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…