Andolana originals

ಓದುಗರ ಪತ್ರ: ನೆಮ್ಮದಿ ತಂದ ಒಂದನೇ ತರಗತಿ ವಯೋಮಿತಿ ಸಡಿಲಿಕೆ

ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಅವರು ಒಂದನೇ ತರಗತಿ ದಾಖಲಾತಿಗೆ ೫ ವರ್ಷ ೫ ತಿಂಗಳು ಸಡಿಲಿಕೆ ಮಾಡಿರುವುದರಿಂದ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಶಿಕ್ಷಣ ಮಂತ್ರಿಗಳು ತಿಳಿಸಿದ್ದಾರೆ.

ಮುಂದಿನ ವರ್ಷ ೬ ವರ್ಷ ಆಗಿರಲೇಬೇಕು ಎಂಬ ನೀತಿಯನ್ನೇ ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಆದರೆ ಈ ಕ್ರಮ ಸರಿಯಲ್ಲ. ಮುಂದಿನ ವರ್ಷವೂ ಪೋಷಕರು ಇದೇ ರೀತಿ ತೊಂದರೆಗೆ ಸಿಲುಕುತ್ತಾರೆ. ಪೋಷಕರು ನೆಮ್ಮದಿಯಿಂದ ಇರಬೇಕಾದರೆ ರಾಜ್ಯದಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ೫ ವರ್ಷ ೫ ತಿಂಗಳು ಆಗಿರಬೇಕು ಎಂಬ ನಿಯಮವನ್ನು ಶಾಶ್ವತವಾಗಿ ಜಾರಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ.

– ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

5 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

19 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

20 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

21 hours ago