ಓದುಗರ ಪತ್ರ
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕವಾಗಿದೆ. ಕೇವಲ ಒಂದು ವಾರ ಅಥವಾ ಒಂದು ತಿಂಗಳ ಅಂತರದಿಂದ ಮಗುವಿನ ಅಮೂಲ್ಯವಾದ ಒಂದು ವರ್ಷ ನಷ್ಟವಾಗುವುದು ಕೇವಲ ಅಂಕಿ ಅಂಶವಲ್ಲ, ಅದು ಆ ಮಗುವಿನ ಕಲಿಕೆಯ ಹಾದಿಯಲ್ಲಿ ಉಂಟಾಗುವ ದೊಡ್ಡ ಅಡೆತಡೆ. ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ಈಗಾಗಲೇ ೯೦ ದಿನಗಳ ಕಾಲಮಿತಿ ಸಡಿಲಿಕೆ ಮಾಡಿ ಮಕ್ಕಳ ಹಿತ ಕಾಯುತ್ತಿವೆ. ರಾಜ್ಯ ಸರ್ಕಾರ ಕೂಡ ವಯೋಮಿತಿಯಲ್ಲಿ ಈ ಸಡಿಲಿಕೆ ತರುವ ಮೂಲಕ ಲಕ್ಷಾಂತರ ಪೋಷಕರ ಆತಂಕವನ್ನು ದೂರಮಾಡಿ ಮಕ್ಕಳಿಗೆ ತಾರತಮ್ಯವಿಲ್ಲದ ಶಿಕ್ಷಣದ ಹಕ್ಕು ನೀಡಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…