ಓದುಗರ ಪತ್ರ
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕವಾಗಿದೆ. ಕೇವಲ ಒಂದು ವಾರ ಅಥವಾ ಒಂದು ತಿಂಗಳ ಅಂತರದಿಂದ ಮಗುವಿನ ಅಮೂಲ್ಯವಾದ ಒಂದು ವರ್ಷ ನಷ್ಟವಾಗುವುದು ಕೇವಲ ಅಂಕಿ ಅಂಶವಲ್ಲ, ಅದು ಆ ಮಗುವಿನ ಕಲಿಕೆಯ ಹಾದಿಯಲ್ಲಿ ಉಂಟಾಗುವ ದೊಡ್ಡ ಅಡೆತಡೆ. ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ಈಗಾಗಲೇ ೯೦ ದಿನಗಳ ಕಾಲಮಿತಿ ಸಡಿಲಿಕೆ ಮಾಡಿ ಮಕ್ಕಳ ಹಿತ ಕಾಯುತ್ತಿವೆ. ರಾಜ್ಯ ಸರ್ಕಾರ ಕೂಡ ವಯೋಮಿತಿಯಲ್ಲಿ ಈ ಸಡಿಲಿಕೆ ತರುವ ಮೂಲಕ ಲಕ್ಷಾಂತರ ಪೋಷಕರ ಆತಂಕವನ್ನು ದೂರಮಾಡಿ ಮಕ್ಕಳಿಗೆ ತಾರತಮ್ಯವಿಲ್ಲದ ಶಿಕ್ಷಣದ ಹಕ್ಕು ನೀಡಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…