ಓದುಗರ ಪತ್ರ
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ ಪ್ರತಿವರ್ಷ ಸಾವಿರಾರು ಎಕರೆ ಫಲವತ್ತಾದ ಭೂಮಿ ನಾಶವಾಗುತ್ತಿರುವುದು ಆತಂಕಕಾರಿ. ಇದಕ್ಕೆ ಪರಿಹಾರವಾಗಿ ಕೃಷಿ ಭೂಮಿ ಬ್ಯಾಂಕಿಂಗ್ ಮತ್ತು ಸಾವಯವ ಒಕ್ಕೂಟದಂತಹ ನೂತನ ಪರಿಕಲ್ಪನೆಗಳನ್ನು ಜರಿಗೆ ತರಬೇಕು. ಧಾರ್ಮಿಕ ಸಂಸ್ಥೆಗಳು ತಮ್ಮ ಮಠದ ಜಮೀನುಗಳಲ್ಲಿ ಮಾದರಿ ಸಾವಯವ ತಂತ್ರeನ ಕೇಂದ್ರಗಳನ್ನು ಸ್ಥಾಪಿಸಿ ಶೇ.೧೦೦ರಷ್ಟು ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಬಹುದು. ಕೃಷಿ ಭೂಮಿಯನ್ನು ರಸ್ತೆ ಅಥವಾ ಯೋಜನೆಗಳಿಗೆ ವಶಪಡಿಸಿಕೊಳ್ಳುವ ಮುನ್ನ ಪರಿಸರ-ಸಾಮಾಜಿಕ ಆಡಿಟ್ ಕಡ್ಡಾಯವಾಗಬೇಕು. ಧಾರ್ಮಿಕ ಮುಖಂಡರು ಮತ್ತು ಸಾಮಾಜಿಕ ಹೋರಾಟಗಾರರು ರೈತರ ಬೆನ್ನಿಗೆ ನಿಂತಾಗ ಮಾತ್ರ ರಾಜ್ಯದ ಆಹಾರ ಭದ್ರತೆ ಮತ್ತು ಪರಿಸರ ಉಳಿಯಲು ಸಾಧ್ಯ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…