Andolana originals

ಓದುಗರ ಪತ್ರ: ಅನ್ಯ ಭಾಷಾ ನಾಮಫಲಕ ತೆರವುಗೊಳಿಸಿ

ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಲಸೆ ಬರುವವರ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅವರೊಡನೆ ಸಂವಹನ ನಡೆಸಲು ಕನ್ನಡಿಗರೂ ಕೂಡ ಅವರ ಭಾಷೆಯನ್ನೇ ಬಳಸುವಂತಾಗುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖವಾಗಿ ಮೈಸೂರು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಅನ್ಯಭಾಷೆಗಳ ಜಾಹೀರಾತು ಫಲಕಗಳು ಹೆಚ್ಚಾಗಿ ಕಾಣುತ್ತಿವೆ.

ಕರ್ನಾಟಕ ಸರ್ಕಾರ ರಾಜ್ಯದ ಆಡಳಿತ ಭಾಷೆ ‘ಕನ್ನಡ’ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್ಯ ಭಾಷೆಗಳಲ್ಲಿರುವ ಜಾಹೀರಾತು ಫಲಕಗಳು ಹಾಗೂ ವಿವಿಧ ರೀತಿಯ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ಹೊರಡಿಸುವುದು ಅಗತ್ಯ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago