ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ ಒಂದು ಕಬ್ಬಿಣದ ಸಲಾಕೆ (ರಾಡ್) ತಲೆಗೆ ಹೊಡೆಯುತ್ತದೆ. ಈ ಬಗ್ಗೆ ಸಾರ್ವಜನಿಕರು ಗ್ರಂಥಾಲಯ ಮೇಲ್ವಿಚಾರಕರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಂಥಾಲಯಕ್ಕೆ ದಿನಪತ್ರಿಕೆಗಳನ್ನು ಓದಲು ವಯಸ್ಸಾದವರೂ ಬರುತ್ತಾರೆ. ಅವರಿಗೆ ಮೆಟ್ಟಿಲು ಇಳಿದು ಬರುವಾಗ ಆಕಸ್ಮಿಕವಾಗಿ ಈ ಕಬ್ಬಿಣದ ಸಲಾಕೆ ತಲೆಗೆ ಹೊಡೆದರೆ ಅನಾಹುತಗಳಾಗುವ ಸಾಧ್ಯತೆಯಿರುತ್ತದೆ. ಗ್ರಂಥಾಲಯ ಇಲಾಖೆ ಅಽಕಾರಿಗಳು ಕಬ್ಬಿಣದ ಸಲಾಕೆಯನ್ನು ತೆರವುಗೊಳಿಸುವ ಮೂಲಕ ಓದುಗರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಶ್ರೀನಿವಾಸ್, ಚಾಮುಂಡಿಪುರಂ, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…