Andolana originals

ಓದುಗರ ಪತ್ರ: ದಟ್ಟಗಳ್ಳಿ ರಸ್ತೆ ದುರಸ್ತಿಪಡಿಸಿ

ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು,  ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ ಕೊಚ್ಚಿ ಹೋಗಿ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.

ಈ ಪ್ರದೇಶವು ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿದ್ದು, ಶಾಸಕರು ಹಾಗೂ ಮೈಸೂರು ಪಾಲಿಕೆ ಅಧಿಕಾರಿಗಳು ರಸ್ತೆಗೆ ತೇಪೆ ಹಾಕುವ ಬದಲು ಹೊಸದಾಗಿ ಡಾಂಬರೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

 -ಎನ್.ಆರ್.ಮಲ್ಲಿಕಾರ್ಜುನ, ದಟ್ಟಗಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago