ಓದುಗರ ಪತ್ರ
ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ ಕೊಚ್ಚಿ ಹೋಗಿ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.
ಈ ಪ್ರದೇಶವು ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿದ್ದು, ಶಾಸಕರು ಹಾಗೂ ಮೈಸೂರು ಪಾಲಿಕೆ ಅಧಿಕಾರಿಗಳು ರಸ್ತೆಗೆ ತೇಪೆ ಹಾಕುವ ಬದಲು ಹೊಸದಾಗಿ ಡಾಂಬರೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.
-ಎನ್.ಆರ್.ಮಲ್ಲಿಕಾರ್ಜುನ, ದಟ್ಟಗಳ್ಳಿ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…