ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ.
ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ ಹಳೆಯ ಪೈಪ್ಲೈನ್ಗಳು ಅಲ್ಲಲ್ಲಿ ಒಡೆದುಹೋಗಿವೆ.
ಬಂಗ್ಲಿಹುಂಡಿಯ ರೈತ ಸಂಪರ್ಕ ಕೇಂದ್ರದ ಬಳಿಯೂ ಜೆಜೆಎಂ ಕಾಮಗಾರಿ ಮಾಡಲಾಗಿದ್ದು, ಈ ವೇಳೆ ಒಡೆದುಹೋದ ಪೈಪನ್ನು ಸರಿಪಡಿಸದೆ ಅದರ ಮೇಲೆಯೇ ಕಾಂಕ್ರೀಟ್ ಹಾಕಿ ಮುಚ್ಚಿರುವುದರಿಂದ ಕಳೆದ ಎರಡು ತಿಂಗಳುಗಳಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನೊಂದಿಗೆ ಮಣ್ಣು ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ವಿಧಿ ಇಲ್ಲದೆ ಸಾರ್ವಜನಿಕರು ಕಲುಷಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ನೀರಿನ ಪೈನ್ಲೈನನ್ನು ಸರಿಪಡಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…