ರಾಜ್ಯದ ಅಣೆಕಟ್ಟೆಗಳ ಪೈಕಿ ಬಹುತೇಕ ಅಣೆಕಟ್ಟೆಗಳು ನಿರ್ಮಾ ಣಗೊಂಡು 50 ವರ್ಷಗಳ ಮೇಲಾಗಿದ್ದು, ನೂರು ವರ್ಷಗಳನ್ನು ಪೂರೈಸಿರುವ ಅಣೆಕಟ್ಟೆಗಳೂ ಇರುವುದರಿಂದ ಅವು ಗಳನ್ನು ಕಾಲ ಕಾಲಕ್ಕೆ ದುರಸ್ತಿಗೊಳಿಸುವುದು ಅಗತ್ಯ. ತುಂಗಭದ್ರ ಜಲಾಶಯವನ್ನು 1953ರಲ್ಲಿ ನಿರ್ಮಿಸಲಾಗಿದೆ. ಈ ಜಲಾಶಯದ ಒಂದು ಕ್ರಸ್ಟ್ ಗೇಟ್ ಇತ್ತೀಚೆಗೆ ಮುರಿದುಬಿದ್ದು ಆತಂಕ ಸೃಷ್ಟಿಸಿತ್ತು. ಅದೇ ರೀತಿ ಕೆಆರ್ಎಸ್ ಜಲಾಶಯವು ನಿರ್ಮಾಣವಾಗಿ ಈಗಾಗಲೇ ನೂರು ವರ್ಷಗಳನ್ನು ಪೂರೈಸಿದೆ. ವೇದಾವತಿನದಿಗೆವಾಣಿವಿಲಾಸಸಾಗರಜಲಾಶಯನಿರ್ಮಾಣವಾಗಿಯೂ 125 ವರ್ಷಗಳಾಗಿವೆ. ಇನ್ನು ಕಬಿನಿ, ನುಗು, ಹಾರಂಗಿ ಜಲಾಶಯಗಳಿಗೂ ಏನಿಲ್ಲ ಎಂದರೂ 50 ವರ್ಷಗಳಾಗಿವೆ.
ರಾಜ್ಯ ಸರ್ಕಾರವು ಈ ಜಲಾಶಯಗಳನ್ನು ಕಾಲಕಾಲಕ್ಕೆ ದುರಸ್ತಿಗೊಳಿಸಿ ಸರಿಯಾಗಿ ನಿರ್ವಹಿಸಬೇಕಿತ್ತು. ಆದರೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಅನಿಸುತ್ತದೆ. ಸದ್ಯ ತುಂಗಭದ್ರ ಜಲಾಶಯದ ಗೇಟ್ ಮುರಿದುಬಿದ್ದಿರುವುದುಹಾಗೂಕಬಿನಿಜಲಾಶಯವುಸೋರುತ್ತಿರುವುದು ಎಚ್ಚರಿಕೆಯ ಘಂಟೆಯಾಗಿದ್ದು, ಅನಾಹುತಗಳು ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಜಲಾಶಯಗಳನ್ನು ದುರಸ್ತಿಗೊಳಿಸಬೇಕಿದೆ.
-ಎನ್.ಆರ್.ಚೇತನ್, ನಗರ್ಲೆ, ನಂಜನಗೂಡು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…