Andolana originals

ಓದುಗರ ಪತ್ರ: ಸೇತುವೆ ದುರಸ್ತಿಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.

ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.

ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.

-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ

 

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago