Andolana originals

ಓದುಗರ ಪತ್ರ: ಕರಿಕೆ-ಭಾಗಮಂಡಲ ರಸ್ತೆ ದುರಸ್ತಿ ಮಾಡಿ

ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ  ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ.

ಸಂಬಂಧಪಟ್ಟವರು ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಬೇಕು ಹಾಗೂ ಹಾಳಾಗಿರುವ ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸುವ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಆರೀಫ್ ಇಬ್ರಾಹಿಂ, ಮಡಿಕೇರಿ

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

35 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

46 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

56 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

3 hours ago