Andolana originals

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ತರಗತಿಗಳಿಗೆ, ಪರೀಕ್ಷೆಗಳಿಗೆ ಹಾಗೂ ಕಚೇರಿ ಕೆಲಸಗಳಿಗೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ರಸ್ತೆಯ ದುಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತಲುಪಲಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಮುಕ್ತ ವಿವಿ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.

-ಎನ್.ಎಚ್. ಮನೋಜ್, ಪತ್ರಿಕೋದ್ಯಮ ಮತ್ತು ಸಂವಹನಾ ಸಮೂಹ ವಿಭಾಗ , ಮಾನಸ ಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

11 mins ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

2 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

3 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

6 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

10 hours ago