Andolana originals

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ.

ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ರಸ್ತೆಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಂಡು, ಸಾರ್ವಜನಿಕರ ಹಿತದೃಷ್ಟಿಯಿಂದ ಅಭಿವೃದ್ಧಿಪಡಿಸಲು ಮುಂದಾಗಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

1 hour ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago