Categories: Andolana originals

ಓದುಗರ ಪತ್ರ: ಹಾಳಾಗಿರುವ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಚಾಮರಾಜ ಜೋಡಿ ರಸ್ತೆ ಸಮೀಪ ಇರುವ ಬಿಗಾಸ್ ಎಲೆಕ್ಟ್ರಿಕ್ ವಾಹನ ಶೋ ರೂಂ ಪಕ್ಕದ ಕಾಂಕ್ರೀಟ್ ರಸ್ತೆಯನ್ನು ಒಳಚರಂಡಿ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದು ಎರಡು ವರ್ಷಗಳೇ ಕಳೆದಿದ್ದರೂ ದುರಸ್ತಿ ಮಾಡದೇ ಇರುವುದ ರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಇನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯೂ ಇತ್ತ ಗಮನ ಹರಿಸುತ್ತಿಲ್ಲ. ಈ ಭಾಗದ ಶಾಸಕರಂತೂ ಇತ್ತ ತಲೆ ಹಾಕುವುದಿಲ್ಲ. ಹೀಗಾಗಿ ಇಲ್ಲಿನ ಜನರಿಗೆ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ.

ವರ್ಷಕ್ಕೊಮ್ಮೆ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿಕೊಳ್ಳುವ ನಗರಪಾಲಿಕೆಯವರಿಗೆ ರಸ್ತೆ ಮೊದಲಾದ ಮೂಲಭೂತ ಸೌಲಭ್ಯವನ್ನು ಕಲ್ಪಿಸಬೇಕು ಎಂಬುದು ಅರಿವಿಗೆ ಬಾರದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಸಂಬಂಧಪಟ್ಟವರು ಈಗಲಾದರೂ ಹಾಳಾಗಿರುವ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಮಹತಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago