ಓದುಗರ ಪತ್ರ
ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ ಸಂಚಿರುವ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳು ಸಂಭವಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಸ್. ಕುಮಾರ್, ಮಾವಿನಹಳ್ಳಿ , ಮೈಸೂರು
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…