ಓದುಗರ ಪತ್ರ
ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಸ್ತೆಗೆ ಡಾಂಬರೀಕರಣ ಮಾಡಲು ಶಾಸಕರು ಹಾಗೂ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎನ್.ಆರ್.ಮಲ್ಲಿಕಾರ್ಜುನ, ದಟ್ಟಗಳ್ಳಿ, ಮೈಸೂರು
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…