ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಯಾಗುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವುದು ಅನಿವಾರ್ಯವಾಗಿದೆ.
ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ , ಮೈಸೂರು
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…
ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…
ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…