Andolana originals

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ನಗರಪಾಲಿಕೆ ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಮಂಜೇಶ್ ದೇವಗಳ್ಳಿ , ಮೈಸೂರು

 

ಆಂದೋಲನ ಡೆಸ್ಕ್

Recent Posts

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

10 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

43 mins ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

2 hours ago

ಓದುಗರ ಪತ್ರ:  ನೀರಿನ ಪೈಪ್ ದುರಸ್ತಿ ಮಾಡಿ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…

2 hours ago