Andolana originals

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ನಗರಪಾಲಿಕೆ ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಮಂಜೇಶ್ ದೇವಗಳ್ಳಿ , ಮೈಸೂರು

 

AddThis Website Tools
ಆಂದೋಲನ ಡೆಸ್ಕ್

Recent Posts

ನಂಜನಗೂಡು | ಆಸ್ತಿ ವಿಚಾರಕ್ಕೆ ಗಲಾಟೆನಂಜನಗೂಡು | ಆಸ್ತಿ ವಿಚಾರಕ್ಕೆ ಗಲಾಟೆ

ನಂಜನಗೂಡು | ಆಸ್ತಿ ವಿಚಾರಕ್ಕೆ ಗಲಾಟೆ

ನಂಜನಗೂಡ : ಆಸ್ತಿ ವಿಚಾರಕ್ಕೆ, ತಾಲೂಕಿನ ಶಿರವಳ್ಳಿ (Shiravalli) ಗ್ರಾಮದ ಒಂದೇ ಕುಟುಂಬದವರ ನಡುವೆ ಗಲಾಟೆಯಾಗಿದೆ. ಕುಟುಂಬದ ಆಸ್ತಿ ನೊಂದಣಿ…

34 mins ago
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆ ನಿರೀಕ್ಷೆಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆ ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ ಮಾಹಿತಿ…

1 hour ago
ಪ್ಲಾಸ್ಟಿಕ್‌ ಸಹಿತ ಬಿಸಾಡಿದ ಪ್ರಸಾದ ತಿಂದು ಹರಕೆಯ ಗೂಳಿ ಸಾವುಪ್ಲಾಸ್ಟಿಕ್‌ ಸಹಿತ ಬಿಸಾಡಿದ ಪ್ರಸಾದ ತಿಂದು ಹರಕೆಯ ಗೂಳಿ ಸಾವು

ಪ್ಲಾಸ್ಟಿಕ್‌ ಸಹಿತ ಬಿಸಾಡಿದ ಪ್ರಸಾದ ತಿಂದು ಹರಕೆಯ ಗೂಳಿ ಸಾವು

ನಂಜನಗೂಡು : ನಂಜುಡಪ್ಪ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹರಕೆಯ ಗೂಳಿಯೊಂದು ಸಾವನ್ನಪ್ಪಿದೆ. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತಮುತ್ತ…

1 hour ago

ಪಾನ್‌ ಇಂಡಿಯಾ ಚಿತ್ರಗಳ ನಿರ್ಮಾಣ, ಪ್ರಚಾರ, ಪ್ರಯೋಗ

ಪಾನ್‌ ಇಂಡಿಯಾ ಚಿತ್ರಗಳ ನಿರ್ಮಾಣ, ಪ್ರಚಾರ, ಪ್ರಯೋಗದಲ್ಲಿ ನಮ್ಮವರು, ಅವರು ಸೋಲು-ಗೆಲುವುಗಳೇನೇ ಇರಲಿ, ಅಲ್ಲೊಂದು ಇಲ್ಲೊಂದು ವರ್ತಮಾನ ಕನ್ನಡ ಚಿತ್ರೋದ್ಯಮದ…

1 hour ago

ಓದುಗರ ಪತ್ರ | ನಿಗದಿತ ಸಮಯಕ್ಕೆ ತಲುಪದ ರೈಲು

ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು…

2 hours ago

ಓದುಗರ ಪತ್ರ | ಜಾತಿ ಗಣತಿ ವಿವರ ಸಲ್ಲಿಸಲು ಆನ್‌ಲೈನ್ ಅರ್ಜಿ ಕರೆಯಿರಿ

ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ…

2 hours ago