ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನೇಕ ರಸ್ತೆಗಳು ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ಹರ ಸಾಹಸ ಪಡುವಂತಾಗಿದೆ. ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ದೇವಸ್ಥಾನದ ರಸ್ತೆ, ಮತ್ತು ಜಿ ಬ್ಲಾಕ್ ರಾಮಕೃಷ್ಣ ನಗರ, ಕುವೆಂಪುನಗರದ ನೃಪತುಂಗ ರಸ್ತೆ, ಕಾವೇರಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿರುವ ಆದಿ ಚುಂಚನಗಿರಿ ರಸ್ತೆಯೂ ಸೇರಿದಂತೆ ನಗರದ ಇನ್ನೂ ಹಲವಾರು ಭಾಗದ ರಸ್ತೆಗಳಲ್ಲಿ ಮಳೆ ಬಂದರೆ ನಡೆದಾಡಲು ಸಾಧ್ಯವಾಗುತ್ತಿಲ್ಲ.
ವಾಹನಗಳನ್ನು ಚಾಲನೆ ಮಾಡುವುದಕ್ಕೆ ಕಷ್ಟಕರವಾಗುತ್ತಿದೆ. ಆದ್ದರಿಂದ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳು ಕೂಡಲೇ ಕ್ರಮ ಕೈಗೊಳ್ಳುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…