ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನೇಕ ರಸ್ತೆಗಳು ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ಹರ ಸಾಹಸ ಪಡುವಂತಾಗಿದೆ. ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ದೇವಸ್ಥಾನದ ರಸ್ತೆ, ಮತ್ತು ಜಿ ಬ್ಲಾಕ್ ರಾಮಕೃಷ್ಣ ನಗರ, ಕುವೆಂಪುನಗರದ ನೃಪತುಂಗ ರಸ್ತೆ, ಕಾವೇರಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿರುವ ಆದಿ ಚುಂಚನಗಿರಿ ರಸ್ತೆಯೂ ಸೇರಿದಂತೆ ನಗರದ ಇನ್ನೂ ಹಲವಾರು ಭಾಗದ ರಸ್ತೆಗಳಲ್ಲಿ ಮಳೆ ಬಂದರೆ ನಡೆದಾಡಲು ಸಾಧ್ಯವಾಗುತ್ತಿಲ್ಲ.
ವಾಹನಗಳನ್ನು ಚಾಲನೆ ಮಾಡುವುದಕ್ಕೆ ಕಷ್ಟಕರವಾಗುತ್ತಿದೆ. ಆದ್ದರಿಂದ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳು ಕೂಡಲೇ ಕ್ರಮ ಕೈಗೊಳ್ಳುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…