ಓದುಗರ ಪತ್ರ
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ.
ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು ಹೊಸದಾಗಿ ಬೆಂಚ್ಗಳನ್ನು ಅಳವಡಿಸಿಲ್ಲ. ಕ್ರೀಡಾಂಗಣದಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಸಮಾರಂಭ ನಡೆಸಲು ಮೈಸೂರು ವಿಶ್ವವಿದ್ಯಾನಿಲಯದವರು ಅವಕಾಶ ನೀಡುತ್ತಿದ್ದು, ಸಮಾರಂಭ ಮುಗಿದ ನಂತರ ಕುಡಿಯುವ ನೀರಿನ ಬಾಟಲಿ ಹಾಗೂ ಊಟ, ತಿಂಡಿಯ ಪ್ಲೇಟ್ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಕ್ರೀಡಾಂಗಣದಲ್ಲಿ ಕಸದ ರಾಶಿಯೇ ನಿರ್ಮಾಣವಾಗುತ್ತವೆ. ಸಂಬಂಧಪಟ್ಟವರು ಕ್ರೀಡಾಂಗಣದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು.
-ವಿಜಯಕಾಂತ್, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…