Andolana originals

ಓದುಗರ ಪತ್ರ: ಯುಜಿಡಿ ಪೈಪ್‌ಲೈನ್ ದುರಸ್ತಿಪಡಿಸಿ

ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸುವವರು, ಅಕ್ಕಪಕ್ಕದ ನಿವಾಸಿಗಳ ವೇದನೆ ಹೇಳ ತೀರದಾಗಿದೆ.

ಸಮೀಪದಲ್ಲೇ ಭಾರತೀಯ ವಿದ್ಯಾ ಭವನದಶಾಲೆ ಇದ್ದು, ಆಟದ ಮೈದಾನವೂ ಇದೆ. ಈ ಯುಜಿಡಿಯಿಂದ ಬರುವ ದುರ್ವಾಸನೆ  ಯಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗುವುದರಲ್ಲಿ ಸಂಶಯವಿಲ್ಲ. ಆದಷ್ಟು ಬೇಗ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಈ ಯುಜಿಡಿ ಪೈಪ್ ಲೈನ್‌ಅನ್ನು ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

9 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

17 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

1 hour ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

1 hour ago