Andolana originals

ಓದುಗರ ಪತ್ರ:  ನೀರಿನ ಪೈಪ್ ದುರಸ್ತಿ ಮಾಡಿ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ ನೀರು ಪೋಲಾಗುತ್ತಿದೆ.

ನಗರ ಪಾಲಿಕೆಯ ವಲಯ ಕಚೇರಿ ೭ರ ಹಿಂಭಾಗದಲ್ಲೇ ಪೈಪ್ ಒಡೆದಿದ್ದರೂ ನಗರಪಾಲಿಕೆ ಸಿಬ್ಬಂದಿ ಗಮನಕ್ಕೆ ಬಂದಿಲ್ಲವೇ ಎಂಬ ಅನುಮಾನ ಮೂಡುತ್ತಿದೆ. ಸಂಬಂಧ ಪಟ್ಟವರು ಕೂಡಲೇ ಇತ್ತ ಗಮನಹರಿಸಿ ಪೈಪ್ ದುರಸ್ತಿ ಮಾಡಿಸುವ ಮೂಲಕ ನೀರು ಪೋಲಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.

– ಎನ್. ಶ್ರೀಕಂಠ ಮೂರ್ತಿ, ಲಷ್ಕರ್ ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

2 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

2 hours ago

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…

2 hours ago

ಓದುಗರ ಪತ್ರ: ಪರೀಕ್ಷಾ ಶುಲ್ಕ ಗೊಂದಲ

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…

2 hours ago

ಮಮ ಡೇಟಾ: ಆಧಾರ್ ಕುರಿತ ಆತಂಕಗಳು

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…

2 hours ago