ಓದುಗರ ಪತ್ರ
ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಸುಂದರವಾಗಿಡಲು ಶ್ರಮಿಸುತ್ತಾರೆ.
ಜಿಲ್ಲಾಡಳಿತದಿಂದ ಆನೆಗಳ ಮಾವುತರು ಹಾಗೂ ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಔತಣ ಕೂಟ ಏರ್ಪಡಿಸಿದಂತೆ ನಗರದ ಸ್ವಚ್ಛತೆಗೆ ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಔತಣ ಕೂಟ ಏರ್ಪಡಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ.
– ಎ.ಜಿ. ಚಂದ್ರಲಾ ಪ್ರಥಮ ಬಿಎ, ಪತ್ರಿಕೋದ್ಯಮ, ಮಹಾರಾಜ ಕಾಲೇಜು, ಮೈಸೂರು
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…