Andolana originals

ಓದುಗರ ಪತ್ರ: ಪೌರ ಕಾರ್ಮಿಕರನ್ನು ಗೌರವಿಸಿ

ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಸುಂದರವಾಗಿಡಲು ಶ್ರಮಿಸುತ್ತಾರೆ.

ಜಿಲ್ಲಾಡಳಿತದಿಂದ ಆನೆಗಳ ಮಾವುತರು ಹಾಗೂ ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಔತಣ ಕೂಟ ಏರ್ಪಡಿಸಿದಂತೆ ನಗರದ ಸ್ವಚ್ಛತೆಗೆ ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಔತಣ ಕೂಟ ಏರ್ಪಡಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ.

– ಎ.ಜಿ. ಚಂದ್ರಲಾ ಪ್ರಥಮ ಬಿಎ, ಪತ್ರಿಕೋದ್ಯಮ, ಮಹಾರಾಜ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago